ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    51037

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…