ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…