ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

    ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…