ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…