ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….