ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    0

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಚುನಾವಣೆ

    ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ

    ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ  ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ  ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????  

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • KOLAR NEWS PAPER

    ಯೋಗಥಾನ್ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲನೆ

    ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…

  • Cinema

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…