ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…