ತಾಜಾ ಸುದ್ದಿ

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    0

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ವಿಚಿತ್ರ ಆದರೂ ಸತ್ಯ

    ಸಾಮಾನ್ಯವಾಗಿ ಯಾರಿಗೂ ಗೊತ್ತಿಲ್ಲದ, ಹೆಂಗಸರಿಗೂ ಗಂಡಸರಿಗೂ ಇರೋ ಈ ವ್ಯತ್ಯಾಸಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.