ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
“ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…