ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • inspirational, ಸುದ್ದಿ

    ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

    ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಸಂಬಂಧ

    ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

    ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…