News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

130

ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್‍ಗಳು, 100 ಲ್ಯಾಂಪ್‍ಗಳು ಮತ್ತು 50 ಟೇಬಲ್‍ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್‍ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್‍ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್‍ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್‍ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ..

    ಗುರುವಾರ, 05/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ  ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…