Village

ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

25

ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ.

ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ.

ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್ ಪ್ರಾಂತ್ಯದ ಕಂಚಿ ಪಟ್ಟಣದಿಂದ ಬಂದವರು.ಇಲ್ಲಿ ಬಂದು ಪ್ರಕೃತಿಯ ಅನುಕೂಲವನ್ನು ನೋಡಿ ಇಲ್ಲಿ ನೆಲೆಸಲು ನಿರ್ಧರಿಸಿದರು.ಆಗ ಸ್ಥಳದಲ್ಲಿ ಹೊಂಗೆ ಮರಗಳು ವಿಪರೀತ ಬೆಳೆದಿದ್ದವು. ಮರದ ಕೆಳಗೆ ವಾಸ ಮಾಡಿ ಗ್ರಾಮ ಮತ್ತು ಕೋಟೆ ಕಟ್ಟಿದರು. ಹೊಂಗೆ ಮರಗಳು ಆಶ್ರಯ ಕೊಟ್ಟಿದ್ದರಿಂದ ಗೊತ್ರದ ಹೆಸರನ್ನು ಹುಂಗಲರ ಗೊತ್ರದವರು ಎಂದು ಕರೆಯುತ್ತಾರೆ.ಹೊಂಗೆ ಮರದ ಸೌದೆಯನ್ನು ಅಡಿಗೆ ಮಾಡಲು ಬಳಸುವುದಿಲ್ಲ. ಕೆಂಪೇಗೌಡರ ಪಾಳೇಗಾರರಾಗಿದ್ದರು. ಊರಿನಲ್ಲಿ ಮೊದಲಿನಿಂದಲೂ ವಿದ್ಯಾವಂತರಿದ್ದರು.

ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರ್ರವರ ತಾಯಿ ಗ್ರಾಮದವರು. ಮಾಸ್ತಿ ವೆಂಕಟೇಶ ಅಯ್ಯಂಗಾರ್ ‌‌‌‌‌‌‌‌‌‌‌‌‌‌ರವರು ಗ್ರಾಮದಲ್ಲಿ ಕೆಲವು ದಿನಗಳ ಕಾಲ ನೆಲೆಸಿದ್ದರು.ಮತ್ತು ಗ್ರಾಮದಲ್ಲಿ ಮೊದಲಿನಿಂದಲೂ ಹಲವು ವಿದ್ಯಾವಂತರು ನಾಡಿಗೆ ಸೇವೆ ಸಲ್ಲಿಸಿದ್ದಾರೆ.ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ,ಆರ್ಥಿಕವಾಗಿ ಅಭಿವೃದ್ಧಿ ಹೊಂದಿದೆ.

ಶೈಕ್ಷಣಿಕವಾಗಿ ತಾಲ್ಲೂಕಿಗೆ ಅತಿ ಹೆಚ್ಚು ಶಿಕ್ಷಕರನ್ನು ನೀಡಿದ ಗ್ರಾಮ ಎಂದು ಇತಿಹಾಸ ಹೇಳುತ್ತದೆ.

ರಾಜಕೀಯವಾಗಿಯೂ ಗ್ರಾಮ ಪ್ರಸಿದ್ಧಿ ಪಡೆದಿದೆ.ಶ್ರೀ ದೇವಿರಪ್ಪ ಗ್ರಾಮದ ಮೊದಲ ಶಾಸಕ.ಇಂಜಿನೀಯರ್ ಹಿರಣ್ಯಗೌಡರವರು, ಇನ್ನೂ ಕೆಲವರು ರಾಜ್ಯಕ್ಕೆ ಕೊಡುಗೆ ನೀಡಿದ್ದಾರೆ.ಉದ್ಯಮದಲ್ಲೂ ಗ್ರಾಮ ಹೆಸರು ಪಡೆದಿದೆ ಇಟ್ಟಿಗೆ & ಹೆಂಚು ಕಾರ್ಖಾನೆ ಇದೆ.

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಆರೋಗ್ಯ

    ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ಸ್ಪೂರ್ತಿ

    ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

  • ಆಯುರ್ವೇದ, ಆರೋಗ್ಯ

    ಜೇನುತುಪ್ಪದ ಆರೋಗ್ಯಕರ ಗುಣಗಳು

    ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…