ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ.

ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ ಕಳುಹಿಸಿದ್ದಾರೆ.

ಚಂದನ್ ಶೆಟ್ಟಿ ಅವರು ನಿವೇದಿತಾ ನೀಡಿದ ಮಗ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ, “ಇದು ನನಗೆ ತುಂಬಾ ಮುಖ್ಯವಾಗುತ್ತದೆ ನಿವಿ. ನಾನು ನಿನ್ನನ್ನ ಮಿಸ್ ಮಾಡಿಕೊಳ್ಳುತ್ತೇನೆ ನಿವಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾರವಾರದಲ್ಲಿ ನಡೆದ ಅಂಕೋಲಾ ಉತ್ಸವದಲ್ಲಿ ಚಂದನ್ ವೇದಿಕೆ ಮೇಲೆ ತಮ್ಮ ಗೆಳೆತಿ ನಿವೇದಿತಾ ಅವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ನಿವೇದಿತಾ ಅವರು ಎಲ್ಲರೂ ಕಾರ್ಯಕ್ರಮವನ್ನು ಚೆನ್ನಾಗಿ ಎಂಜಾಯ್ ಮಾಡಿ ಎಂದು ತಿಳಿಸಿದ್ದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…