ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ.

ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ ಕಳುಹಿಸಿದ್ದಾರೆ.

ಚಂದನ್ ಶೆಟ್ಟಿ ಅವರು ನಿವೇದಿತಾ ನೀಡಿದ ಮಗ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ, “ಇದು ನನಗೆ ತುಂಬಾ ಮುಖ್ಯವಾಗುತ್ತದೆ ನಿವಿ. ನಾನು ನಿನ್ನನ್ನ ಮಿಸ್ ಮಾಡಿಕೊಳ್ಳುತ್ತೇನೆ ನಿವಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾರವಾರದಲ್ಲಿ ನಡೆದ ಅಂಕೋಲಾ ಉತ್ಸವದಲ್ಲಿ ಚಂದನ್ ವೇದಿಕೆ ಮೇಲೆ ತಮ್ಮ ಗೆಳೆತಿ ನಿವೇದಿತಾ ಅವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ನಿವೇದಿತಾ ಅವರು ಎಲ್ಲರೂ ಕಾರ್ಯಕ್ರಮವನ್ನು ಚೆನ್ನಾಗಿ ಎಂಜಾಯ್ ಮಾಡಿ ಎಂದು ತಿಳಿಸಿದ್ದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…