ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ.

ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ ಕಳುಹಿಸಿದ್ದಾರೆ.

ಚಂದನ್ ಶೆಟ್ಟಿ ಅವರು ನಿವೇದಿತಾ ನೀಡಿದ ಮಗ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ, “ಇದು ನನಗೆ ತುಂಬಾ ಮುಖ್ಯವಾಗುತ್ತದೆ ನಿವಿ. ನಾನು ನಿನ್ನನ್ನ ಮಿಸ್ ಮಾಡಿಕೊಳ್ಳುತ್ತೇನೆ ನಿವಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾರವಾರದಲ್ಲಿ ನಡೆದ ಅಂಕೋಲಾ ಉತ್ಸವದಲ್ಲಿ ಚಂದನ್ ವೇದಿಕೆ ಮೇಲೆ ತಮ್ಮ ಗೆಳೆತಿ ನಿವೇದಿತಾ ಅವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ನಿವೇದಿತಾ ಅವರು ಎಲ್ಲರೂ ಕಾರ್ಯಕ್ರಮವನ್ನು ಚೆನ್ನಾಗಿ ಎಂಜಾಯ್ ಮಾಡಿ ಎಂದು ತಿಳಿಸಿದ್ದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.