ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ.

ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ ಕಳುಹಿಸಿದ್ದಾರೆ.

ಚಂದನ್ ಶೆಟ್ಟಿ ಅವರು ನಿವೇದಿತಾ ನೀಡಿದ ಮಗ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ, “ಇದು ನನಗೆ ತುಂಬಾ ಮುಖ್ಯವಾಗುತ್ತದೆ ನಿವಿ. ನಾನು ನಿನ್ನನ್ನ ಮಿಸ್ ಮಾಡಿಕೊಳ್ಳುತ್ತೇನೆ ನಿವಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾರವಾರದಲ್ಲಿ ನಡೆದ ಅಂಕೋಲಾ ಉತ್ಸವದಲ್ಲಿ ಚಂದನ್ ವೇದಿಕೆ ಮೇಲೆ ತಮ್ಮ ಗೆಳೆತಿ ನಿವೇದಿತಾ ಅವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ನಿವೇದಿತಾ ಅವರು ಎಲ್ಲರೂ ಕಾರ್ಯಕ್ರಮವನ್ನು ಚೆನ್ನಾಗಿ ಎಂಜಾಯ್ ಮಾಡಿ ಎಂದು ತಿಳಿಸಿದ್ದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…