News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

837

ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ.

ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ ಕಳುಹಿಸಿದ್ದಾರೆ.

ಚಂದನ್ ಶೆಟ್ಟಿ ಅವರು ನಿವೇದಿತಾ ನೀಡಿದ ಮಗ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ, “ಇದು ನನಗೆ ತುಂಬಾ ಮುಖ್ಯವಾಗುತ್ತದೆ ನಿವಿ. ನಾನು ನಿನ್ನನ್ನ ಮಿಸ್ ಮಾಡಿಕೊಳ್ಳುತ್ತೇನೆ ನಿವಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾರವಾರದಲ್ಲಿ ನಡೆದ ಅಂಕೋಲಾ ಉತ್ಸವದಲ್ಲಿ ಚಂದನ್ ವೇದಿಕೆ ಮೇಲೆ ತಮ್ಮ ಗೆಳೆತಿ ನಿವೇದಿತಾ ಅವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ನಿವೇದಿತಾ ಅವರು ಎಲ್ಲರೂ ಕಾರ್ಯಕ್ರಮವನ್ನು ಚೆನ್ನಾಗಿ ಎಂಜಾಯ್ ಮಾಡಿ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ತಂತ್ರಜ್ಞಾನ

    ಜಗತ್ತಿನಲ್ಲೇ ಮೊದಲ ಬಾರಿ ‘ಡಿಜಿಟಲ್ ಮಾತ್ರೆ’ ನೀಡಲು ಮುಂದಾದ ದೇಶ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…