ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ.

ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ.

ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ ಶಕ್ತಿ ಸಿಗುತ್ತದೆ. ರಾತ್ರಿಪೂರ್ತಿ ಕಡಲೆಯನ್ನು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಎದ್ದ ತಕ್ಷಣ ಕಡಲೆಕಾಳನ್ನು ಸರಿಯಾಗಿ ಅಗೆದು ತಿನ್ನಿ. ಬೇಕಾದಲ್ಲಿ ಆ ನೀರನ್ನು ಕೂಡ ಸೇವನೆ ಮಾಡಬಹುದು.

ಪ್ರತಿದಿನ ನೆನಸಿದ ಕಡಲೆ ಸೇವನೆಯಿಂದ ಶಕ್ತಿ ಬರುತ್ತದೆ. ಹಾಗೆ ಸ್ನಾಯುಗಳು ಬಲಗೊಳ್ಳುತ್ತವೆ. ನಿತ್ರಾಣ ದೂರವಾಗಿ ದೇಹ ಅನೇಕ ರೋಗಗಳಿಂದ ಮುಕ್ತಿ ಪಡೆಯುತ್ತದೆ.
ಮಲಬದ್ಧತೆ ಸಮಸ್ಯೆ ಇರುವವರು ಕಡಲೆಯನ್ನು ಸೇವಿಸಬೇಕು. ಇದ್ರಲ್ಲಿ ಫೈಬರ್ ಅಂಶ ಹೆಚ್ಚಿರುವುದರಿಂದ ಜೀರ್ಣಕ್ರಿಯೆ ಸುಲಭವಾಗಿ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.

ಒಂದು ಚಮಚ ಸಕ್ಕರೆ ಜೊತೆ ಕಡಲೆ ಕಾಳು ಸೇವನೆ ಮಾಡುವುದರಿಂದ ಪುರುಷರಲ್ಲಿ ವೀರ್ಯ ಉತ್ಪತ್ತಿಯಲ್ಲಿ ವೃದ್ಧಿಯಾಗುತ್ತದೆ.
ಸ್ವಲ್ಪ ಜೇನುತುಪ್ಪದ ಜೊತೆ ಕಡಲೆ ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿ ಶಕ್ತಿ ಹೆಚ್ಚಾಗುತ್ತದೆ.

ಬೆಲ್ಲದ ಜೊತೆ ಇದನ್ನು ಸೇವನೆ ಮಾಡಿದ್ರೆ ಮೂತ್ರದ ಸಮಸ್ಯೆ ಕಡಿಮೆಯಾಗುತ್ತದೆ. ಪದೇ ಪದೇ ಮೂತ್ರ ಮಾಡುವ ಹಾಗೂ ಮೂಲವ್ಯಾಧಿಯಂತಹ ಸಮಸ್ಯೆಯಿರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…