ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ.

ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ.

ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ ಶಕ್ತಿ ಸಿಗುತ್ತದೆ. ರಾತ್ರಿಪೂರ್ತಿ ಕಡಲೆಯನ್ನು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಎದ್ದ ತಕ್ಷಣ ಕಡಲೆಕಾಳನ್ನು ಸರಿಯಾಗಿ ಅಗೆದು ತಿನ್ನಿ. ಬೇಕಾದಲ್ಲಿ ಆ ನೀರನ್ನು ಕೂಡ ಸೇವನೆ ಮಾಡಬಹುದು.

ಪ್ರತಿದಿನ ನೆನಸಿದ ಕಡಲೆ ಸೇವನೆಯಿಂದ ಶಕ್ತಿ ಬರುತ್ತದೆ. ಹಾಗೆ ಸ್ನಾಯುಗಳು ಬಲಗೊಳ್ಳುತ್ತವೆ. ನಿತ್ರಾಣ ದೂರವಾಗಿ ದೇಹ ಅನೇಕ ರೋಗಗಳಿಂದ ಮುಕ್ತಿ ಪಡೆಯುತ್ತದೆ.
ಮಲಬದ್ಧತೆ ಸಮಸ್ಯೆ ಇರುವವರು ಕಡಲೆಯನ್ನು ಸೇವಿಸಬೇಕು. ಇದ್ರಲ್ಲಿ ಫೈಬರ್ ಅಂಶ ಹೆಚ್ಚಿರುವುದರಿಂದ ಜೀರ್ಣಕ್ರಿಯೆ ಸುಲಭವಾಗಿ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.

ಒಂದು ಚಮಚ ಸಕ್ಕರೆ ಜೊತೆ ಕಡಲೆ ಕಾಳು ಸೇವನೆ ಮಾಡುವುದರಿಂದ ಪುರುಷರಲ್ಲಿ ವೀರ್ಯ ಉತ್ಪತ್ತಿಯಲ್ಲಿ ವೃದ್ಧಿಯಾಗುತ್ತದೆ.
ಸ್ವಲ್ಪ ಜೇನುತುಪ್ಪದ ಜೊತೆ ಕಡಲೆ ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿ ಶಕ್ತಿ ಹೆಚ್ಚಾಗುತ್ತದೆ.

ಬೆಲ್ಲದ ಜೊತೆ ಇದನ್ನು ಸೇವನೆ ಮಾಡಿದ್ರೆ ಮೂತ್ರದ ಸಮಸ್ಯೆ ಕಡಿಮೆಯಾಗುತ್ತದೆ. ಪದೇ ಪದೇ ಮೂತ್ರ ಮಾಡುವ ಹಾಗೂ ಮೂಲವ್ಯಾಧಿಯಂತಹ ಸಮಸ್ಯೆಯಿರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…