ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ.

ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ.

ಅಲ್ಲದೆ ಮಗುವಿನ ಪೋಷಕರು ಅಲ್ಲಿ ವಾಸಿಸುತ್ತಿದ್ದರೇ, ಅವರು ಯಾರು ಎಂದು ಗುರುತು ಹಿಡಿಯಲು ಸಾಧ್ಯವಾಗದು ಎಂದು ಚಿಕ್ಕಬಳ್ಳಾಪುರದ ಗುಡಿಬಂಡೆಯ ಗ್ರಾಮಸ್ಥರು ಕೂಡ ಹೇಳುತ್ತಾರೆ. ಪೋಷಕರು ಬಹುಶಃ ಬೇರೆ ಕಡೆಯಿಂದ ಇಲ್ಲಿಗೆ ವಲಸೆ ಬಂದಿರಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದು ಅದನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಈ ದಂಪತಿಯ ಮೂರು ವರ್ಷದ ಮತ್ತೊಂದು ಮಗು ಸಂತೋಷ್ ಬಾಬು ಕೂಡ ಇದೇ ರೀತಿ ಮೂರು ತಿಂಗಳ ಹಿಂದೆ ಮಣ್ಣು ತಿಂದು ಜೀರ್ಣವಾಗದೆ ಮೃತಪಟ್ಟಿತ್ತು. ಇಲ್ಲಿಗೆ ಆಂಧ್ರ ಪ್ರದೇಶದಿಂದ ತೆಲುಗು ಮಾತನಾಡುವ ಕೂಲಿ ಕಾರ್ಮಿಕರು ಕೆಲಸ ಅರಸಿಕೊಂಡು ಇಲ್ಲಿಗೆ ಬರುತ್ತಿರುತ್ತಾರೆ ಎಂದು ಗ್ರಾಮದ ನಿವಾಸಿ ಚಂದ್ರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…