inspirational, ಸುದ್ದಿ

ತಿನ್ನಲು ಊಟ ಸಿಗದಿದ್ದಾಗ, ಹಸಿವು ತಡೆಯಲಾರದೆ, ಮಣ್ಣು ತಿಂದು ಮೃತಪಟ್ಟ ಮಕ್ಕಳು…

73

ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ.

ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ.

ಅಲ್ಲದೆ ಮಗುವಿನ ಪೋಷಕರು ಅಲ್ಲಿ ವಾಸಿಸುತ್ತಿದ್ದರೇ, ಅವರು ಯಾರು ಎಂದು ಗುರುತು ಹಿಡಿಯಲು ಸಾಧ್ಯವಾಗದು ಎಂದು ಚಿಕ್ಕಬಳ್ಳಾಪುರದ ಗುಡಿಬಂಡೆಯ ಗ್ರಾಮಸ್ಥರು ಕೂಡ ಹೇಳುತ್ತಾರೆ. ಪೋಷಕರು ಬಹುಶಃ ಬೇರೆ ಕಡೆಯಿಂದ ಇಲ್ಲಿಗೆ ವಲಸೆ ಬಂದಿರಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದು ಅದನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಈ ದಂಪತಿಯ ಮೂರು ವರ್ಷದ ಮತ್ತೊಂದು ಮಗು ಸಂತೋಷ್ ಬಾಬು ಕೂಡ ಇದೇ ರೀತಿ ಮೂರು ತಿಂಗಳ ಹಿಂದೆ ಮಣ್ಣು ತಿಂದು ಜೀರ್ಣವಾಗದೆ ಮೃತಪಟ್ಟಿತ್ತು. ಇಲ್ಲಿಗೆ ಆಂಧ್ರ ಪ್ರದೇಶದಿಂದ ತೆಲುಗು ಮಾತನಾಡುವ ಕೂಲಿ ಕಾರ್ಮಿಕರು ಕೆಲಸ ಅರಸಿಕೊಂಡು ಇಲ್ಲಿಗೆ ಬರುತ್ತಿರುತ್ತಾರೆ ಎಂದು ಗ್ರಾಮದ ನಿವಾಸಿ ಚಂದ್ರಪ್ಪ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಮೋದಿ ಸರ್ಕಾರದ ಮತ್ತೊಂದು ಯೋಜನೆ …!ತಿಳಿಯಲು ಈ ಲೇಖನ ಓದಿ..

    ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

  • ರಾಜಕೀಯ

    ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

    ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…