ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ.
ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.
ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ ರೆಡ್ಡಿ’ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆದಿವೆ. ಈ ಚಿತ್ರ ಅಕ್ಟೋಬರ್ 2 ರಂದು ತೆರೆಗೆ ಬರುವ ಸಾಧ್ಯತೆಯಿದೆ.
ಅಂದ ಹಾಗೆ, ಚಿತ್ರದ ಕರ್ನಾಟಕದ ವಿತರಣೆ ಹಕ್ಕು ಬರೋಬ್ಬರಿ 32 ಕೋಟಿ ರೂ.ಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ತೆಲುಗು ಚಿತ್ರವೊಂದಕ್ಕೆ ರಾಜ್ಯದಲ್ಲಿ ಇಷ್ಟು ದೊಡ್ಡ ಮೊತ್ತ ನೀಡಿ ವಿತರಣೆ ಹಕ್ಕು ಪಡೆಯಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.