ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ.
ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಮೇ 27ರವರೆಗೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಡಿಕೆಶಿ, ಸಂಪೂರ್ಣವಾಗಿ ರಾಜಕಾರಣ ಮರೆತು ಕುಟುಂಬದೊಂದಿಗೆ ಕಾಲ ಕಳೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಮೇ 23 ರ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಅನ್ನುವ ಸ್ಥಿತಿ ಇದೆ. ಇಂತಹ ಸಮಯದಲ್ಲೇ ಡಿ.ಕೆ.ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಡಿಕೆಶಿ ಅವರು ಸರ್ಕಾರಕ್ಕೆ ಸಂಕಷ್ಟ ಬಂದಾಗ ದೋಸ್ತಿಗಳ ನಡುವೆ ಭಿನ್ನಾಭಿಪ್ರಾಯ ಬಂದಾಗೆಲ್ಲ ಮುಂದೆ ನಿಂತು ಸರಿಪಡಿಸಿದ್ದರು.
ಲೋಕ ಸಮರದ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಆತಂಕವಿದ್ದು, ಅದರಲ್ಲೂ ಮೈತ್ರಿ ಸರ್ಕಾರದ ಅಸ್ತಿತ್ವವೇ ಅಲ್ಲಾಡಬಹುದು ಎಂಬ ಮಾತು ಜೋರಾಗಿಯೇ ಕೇಳಿ ಬರುತ್ತಿದೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸ ಕಾಕತಾಳಿಯವೋ ಅಥವಾ ಉದ್ದೇಶ ಪೂರಕವೋ ಅನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.