ಸುದ್ದಿ

ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

226

ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ ಅಂತ ಓಡಿದ್ದಾರೆ.

ಮೊಹ್ಮದ್ ಮೇಲೆ ದಾಳಿ ಮಾಡಿದ ಬಳಿಕವೂ ನಾಗರಹಾವು ಸ್ಕೂಟಿಯ ಮುಂಭಾಗದಲ್ಲಿ ಸೇರಿಕೊಂಡಿತ್ತು. ಇದನ್ನು ನೋಡಿದ ಸ್ಥಳೀಯರು ಉರಗರಕ್ಷಕ ಪೃಥ್ವಿರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೃಥ್ವಿರಾಜ್ ಅವರು ಸ್ಕೂಟಿಯಲ್ಲಿ ಸೇರಿಕೊಂಡಿದ್ದ ನಾಗರಹಾವನ್ನು ಸೆರೆ ಹಿಡಿದಿದ್ದಾರೆ. ಅದೃಷ್ಟವಶಾತ್ ಮೊಹ್ಮದ್ ಅವರಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…

  • ಆರೋಗ್ಯ

    ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

    ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…