ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ ಬಳಿ ತೆರಳಿದರು.

ಹುಯಿಯಾಂಗ್ನಲ್ಲಿನ ಸಾನ್ಹೆ ಆಸ್ಪತ್ರೆಯ ವೈದ್ಯರು ಆತನ ಕಿವಿ ತಪಾಸಣೆ ನಡೆಸಿದಾಗ ಕಂಡಿದ್ದು, ಒಳಗೆ ಸಂಸಾರ ನಡೆಸಿದ್ದ ಜಿರಲೆಯ ಕುಟುಂಬ. ಚಿಮಟ ಬಳಸಿ ಮರಿಗಳನ್ನು ಹೊರತೆಗೆದ ಬಳಿಕ ತಾಯಿ ಜಿರಲೆ ಕಣ್ಣಿಗೆ ಬಿತ್ತು. ಸಾಹಸ ಪಟ್ಟು ಅದನ್ನೂ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಆತನ ಕಿವಿಯ ನಾಳಕ್ಕೆ ಸ್ವಲ್ಪ ಹಾನಿಯಾಗಿತ್ತು.

‘ಎಲ್ವಿ ಕಿವಿಯೊಳಗೆ ಅಸಾಧ್ಯ ನೋವಾಗುತ್ತಿದೆ ಎಂದು ಹೇಳಿದ್ದರು. ಒಳಗಿನಿಂದ ಕೆರೆದಂತೆ, ಓಡಾಡಿದಂತೆ ಭಾಸವಾಗುತ್ತಿತ್ತು. ಇದರಿಂದ ಸುಮ್ಮನೆ ಕುಳಿತು ಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ಪರಿಶೀಲಿಸಿದಾಗ ಒಳಗೆ ಹತ್ತಕ್ಕೂ ಹೆಚ್ಚುಜಿರಲೆ ಮರಿಗಳು ಇರುವುದು ಕಾಣಿಸಿತು. ಅವು ಆಗಲೇ ಅಲ್ಲಿ ಅಡ್ಡಾಡುತ್ತಿದ್ದವು’ಎಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು ತಿಳಿಸಿದ್ದಾರೆ.

ಎಲ್ವಿ ಅರೆ ಬರೆ ಆಹಾರ ತಿಂದು ತನ್ನ ಹಾಸಿಗೆ ಪಕ್ಕದಲ್ಲಿಯೇ ಇಟ್ಟುಕೊಂಡು ಮಲಗುವ ಅಭ್ಯಾಸ ಇರಿಸಿಕೊಂಡಿದ್ದ. ಇದೇಆತನಿಗೆ ಎರವಾಗಿತ್ತು. ಆಹಾರ ತಿನ್ನಲು ಬಂದ ಜಿರಲೆ ಅಲ್ಲಿಯೇ ಮಲಗಿದ್ದ ಆತನ ಕಿವಿಯೊಳಗೆ ನುಗ್ಗಿ ಅದನ್ನೇ ತನ್ನಆವಾಸ ಸ್ಥಾನವನ್ನಾಗಿ ಮಾಡಿಕೊಂಡಿತ್ತು. ಅಲ್ಲಿಯೇ ಮೊಟ್ಟೆಯಿಟ್ಟು ಮರಿಯನ್ನೂ ಮಾಡಿತ್ತು. ಎಷ್ಟು ಸಮಯದಿಂದ ಅದು ಆತನ ಕಿವಿಯೊಳಗೆ ಇದ್ದಿರ ಬಹುದು ಎಂಬುದು ಗೊತ್ತಾಗಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…