News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Health

ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

116

ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ ಬಳಿ ತೆರಳಿದರು.

ಹುಯಿಯಾಂಗ್‌ನಲ್ಲಿನ ಸಾನ್ಹೆ ಆಸ್ಪತ್ರೆಯ ವೈದ್ಯರು ಆತನ ಕಿವಿ ತಪಾಸಣೆ ನಡೆಸಿದಾಗ ಕಂಡಿದ್ದು, ಒಳಗೆ ಸಂಸಾರ ನಡೆಸಿದ್ದ ಜಿರಲೆಯ ಕುಟುಂಬ. ಚಿಮಟ ಬಳಸಿ ಮರಿಗಳನ್ನು ಹೊರತೆಗೆದ ಬಳಿಕ ತಾಯಿ ಜಿರಲೆ ಕಣ್ಣಿಗೆ ಬಿತ್ತು. ಸಾಹಸ ಪಟ್ಟು ಅದನ್ನೂ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಆತನ ಕಿವಿಯ ನಾಳಕ್ಕೆ ಸ್ವಲ್ಪ ಹಾನಿಯಾಗಿತ್ತು.

‘ಎಲ್ವಿ ಕಿವಿಯೊಳಗೆ ಅಸಾಧ್ಯ ನೋವಾಗುತ್ತಿದೆ ಎಂದು ಹೇಳಿದ್ದರು. ಒಳಗಿನಿಂದ ಕೆರೆದಂತೆ, ಓಡಾಡಿದಂತೆ ಭಾಸವಾಗುತ್ತಿತ್ತು. ಇದರಿಂದ ಸುಮ್ಮನೆ ಕುಳಿತು ಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ಪರಿಶೀಲಿಸಿದಾಗ ಒಳಗೆ ಹತ್ತಕ್ಕೂ ಹೆಚ್ಚುಜಿರಲೆ ಮರಿಗಳು ಇರುವುದು ಕಾಣಿಸಿತು. ಅವು ಆಗಲೇ ಅಲ್ಲಿ ಅಡ್ಡಾಡುತ್ತಿದ್ದವು’ಎಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು ತಿಳಿಸಿದ್ದಾರೆ.

ಎಲ್ವಿ ಅರೆ ಬರೆ ಆಹಾರ ತಿಂದು ತನ್ನ ಹಾಸಿಗೆ ಪಕ್ಕದಲ್ಲಿಯೇ ಇಟ್ಟುಕೊಂಡು ಮಲಗುವ ಅಭ್ಯಾಸ ಇರಿಸಿಕೊಂಡಿದ್ದ. ಇದೇಆತನಿಗೆ ಎರವಾಗಿತ್ತು. ಆಹಾರ ತಿನ್ನಲು ಬಂದ ಜಿರಲೆ ಅಲ್ಲಿಯೇ ಮಲಗಿದ್ದ ಆತನ ಕಿವಿಯೊಳಗೆ ನುಗ್ಗಿ ಅದನ್ನೇ ತನ್ನಆವಾಸ ಸ್ಥಾನವನ್ನಾಗಿ ಮಾಡಿಕೊಂಡಿತ್ತು. ಅಲ್ಲಿಯೇ ಮೊಟ್ಟೆಯಿಟ್ಟು ಮರಿಯನ್ನೂ ಮಾಡಿತ್ತು. ಎಷ್ಟು ಸಮಯದಿಂದ ಅದು ಆತನ ಕಿವಿಯೊಳಗೆ ಇದ್ದಿರ ಬಹುದು ಎಂಬುದು ಗೊತ್ತಾಗಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಹಣ ಕಾಸು

    ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

    ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ

  • ಸಿನಿಮಾ

    ಬಾಲಿವುಡ್’ನ ಸೆಕ್ಸಿ ನಟಿಯರ ಸೆಕ್ಸಿ ಲುಕ್’ಗೆ ಈ ‘ಹಾಟ್ ಯೋಗಿನಿ’ ಕಾರಣ..!ತಿಳಿಯಲು ಈ ಲೇಖನ

    ಬಾಲಿವುಡ್‍ನ ಅನೇಕ ಸ್ಟಾರ್‍ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…