ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ ಬಳಿ ತೆರಳಿದರು.

ಹುಯಿಯಾಂಗ್ನಲ್ಲಿನ ಸಾನ್ಹೆ ಆಸ್ಪತ್ರೆಯ ವೈದ್ಯರು ಆತನ ಕಿವಿ ತಪಾಸಣೆ ನಡೆಸಿದಾಗ ಕಂಡಿದ್ದು, ಒಳಗೆ ಸಂಸಾರ ನಡೆಸಿದ್ದ ಜಿರಲೆಯ ಕುಟುಂಬ. ಚಿಮಟ ಬಳಸಿ ಮರಿಗಳನ್ನು ಹೊರತೆಗೆದ ಬಳಿಕ ತಾಯಿ ಜಿರಲೆ ಕಣ್ಣಿಗೆ ಬಿತ್ತು. ಸಾಹಸ ಪಟ್ಟು ಅದನ್ನೂ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಆತನ ಕಿವಿಯ ನಾಳಕ್ಕೆ ಸ್ವಲ್ಪ ಹಾನಿಯಾಗಿತ್ತು.

‘ಎಲ್ವಿ ಕಿವಿಯೊಳಗೆ ಅಸಾಧ್ಯ ನೋವಾಗುತ್ತಿದೆ ಎಂದು ಹೇಳಿದ್ದರು. ಒಳಗಿನಿಂದ ಕೆರೆದಂತೆ, ಓಡಾಡಿದಂತೆ ಭಾಸವಾಗುತ್ತಿತ್ತು. ಇದರಿಂದ ಸುಮ್ಮನೆ ಕುಳಿತು ಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ಪರಿಶೀಲಿಸಿದಾಗ ಒಳಗೆ ಹತ್ತಕ್ಕೂ ಹೆಚ್ಚುಜಿರಲೆ ಮರಿಗಳು ಇರುವುದು ಕಾಣಿಸಿತು. ಅವು ಆಗಲೇ ಅಲ್ಲಿ ಅಡ್ಡಾಡುತ್ತಿದ್ದವು’ಎಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು ತಿಳಿಸಿದ್ದಾರೆ.

ಎಲ್ವಿ ಅರೆ ಬರೆ ಆಹಾರ ತಿಂದು ತನ್ನ ಹಾಸಿಗೆ ಪಕ್ಕದಲ್ಲಿಯೇ ಇಟ್ಟುಕೊಂಡು ಮಲಗುವ ಅಭ್ಯಾಸ ಇರಿಸಿಕೊಂಡಿದ್ದ. ಇದೇಆತನಿಗೆ ಎರವಾಗಿತ್ತು. ಆಹಾರ ತಿನ್ನಲು ಬಂದ ಜಿರಲೆ ಅಲ್ಲಿಯೇ ಮಲಗಿದ್ದ ಆತನ ಕಿವಿಯೊಳಗೆ ನುಗ್ಗಿ ಅದನ್ನೇ ತನ್ನಆವಾಸ ಸ್ಥಾನವನ್ನಾಗಿ ಮಾಡಿಕೊಂಡಿತ್ತು. ಅಲ್ಲಿಯೇ ಮೊಟ್ಟೆಯಿಟ್ಟು ಮರಿಯನ್ನೂ ಮಾಡಿತ್ತು. ಎಷ್ಟು ಸಮಯದಿಂದ ಅದು ಆತನ ಕಿವಿಯೊಳಗೆ ಇದ್ದಿರ ಬಹುದು ಎಂಬುದು ಗೊತ್ತಾಗಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…