ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ ಬಳಿ ತೆರಳಿದರು.

ಹುಯಿಯಾಂಗ್ನಲ್ಲಿನ ಸಾನ್ಹೆ ಆಸ್ಪತ್ರೆಯ ವೈದ್ಯರು ಆತನ ಕಿವಿ ತಪಾಸಣೆ ನಡೆಸಿದಾಗ ಕಂಡಿದ್ದು, ಒಳಗೆ ಸಂಸಾರ ನಡೆಸಿದ್ದ ಜಿರಲೆಯ ಕುಟುಂಬ. ಚಿಮಟ ಬಳಸಿ ಮರಿಗಳನ್ನು ಹೊರತೆಗೆದ ಬಳಿಕ ತಾಯಿ ಜಿರಲೆ ಕಣ್ಣಿಗೆ ಬಿತ್ತು. ಸಾಹಸ ಪಟ್ಟು ಅದನ್ನೂ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಆತನ ಕಿವಿಯ ನಾಳಕ್ಕೆ ಸ್ವಲ್ಪ ಹಾನಿಯಾಗಿತ್ತು.

‘ಎಲ್ವಿ ಕಿವಿಯೊಳಗೆ ಅಸಾಧ್ಯ ನೋವಾಗುತ್ತಿದೆ ಎಂದು ಹೇಳಿದ್ದರು. ಒಳಗಿನಿಂದ ಕೆರೆದಂತೆ, ಓಡಾಡಿದಂತೆ ಭಾಸವಾಗುತ್ತಿತ್ತು. ಇದರಿಂದ ಸುಮ್ಮನೆ ಕುಳಿತು ಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ಪರಿಶೀಲಿಸಿದಾಗ ಒಳಗೆ ಹತ್ತಕ್ಕೂ ಹೆಚ್ಚುಜಿರಲೆ ಮರಿಗಳು ಇರುವುದು ಕಾಣಿಸಿತು. ಅವು ಆಗಲೇ ಅಲ್ಲಿ ಅಡ್ಡಾಡುತ್ತಿದ್ದವು’ಎಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು ತಿಳಿಸಿದ್ದಾರೆ.

ಎಲ್ವಿ ಅರೆ ಬರೆ ಆಹಾರ ತಿಂದು ತನ್ನ ಹಾಸಿಗೆ ಪಕ್ಕದಲ್ಲಿಯೇ ಇಟ್ಟುಕೊಂಡು ಮಲಗುವ ಅಭ್ಯಾಸ ಇರಿಸಿಕೊಂಡಿದ್ದ. ಇದೇಆತನಿಗೆ ಎರವಾಗಿತ್ತು. ಆಹಾರ ತಿನ್ನಲು ಬಂದ ಜಿರಲೆ ಅಲ್ಲಿಯೇ ಮಲಗಿದ್ದ ಆತನ ಕಿವಿಯೊಳಗೆ ನುಗ್ಗಿ ಅದನ್ನೇ ತನ್ನಆವಾಸ ಸ್ಥಾನವನ್ನಾಗಿ ಮಾಡಿಕೊಂಡಿತ್ತು. ಅಲ್ಲಿಯೇ ಮೊಟ್ಟೆಯಿಟ್ಟು ಮರಿಯನ್ನೂ ಮಾಡಿತ್ತು. ಎಷ್ಟು ಸಮಯದಿಂದ ಅದು ಆತನ ಕಿವಿಯೊಳಗೆ ಇದ್ದಿರ ಬಹುದು ಎಂಬುದು ಗೊತ್ತಾಗಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು …
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.