Health

ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

104

ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ ಬಳಿ ತೆರಳಿದರು.

ಹುಯಿಯಾಂಗ್‌ನಲ್ಲಿನ ಸಾನ್ಹೆ ಆಸ್ಪತ್ರೆಯ ವೈದ್ಯರು ಆತನ ಕಿವಿ ತಪಾಸಣೆ ನಡೆಸಿದಾಗ ಕಂಡಿದ್ದು, ಒಳಗೆ ಸಂಸಾರ ನಡೆಸಿದ್ದ ಜಿರಲೆಯ ಕುಟುಂಬ. ಚಿಮಟ ಬಳಸಿ ಮರಿಗಳನ್ನು ಹೊರತೆಗೆದ ಬಳಿಕ ತಾಯಿ ಜಿರಲೆ ಕಣ್ಣಿಗೆ ಬಿತ್ತು. ಸಾಹಸ ಪಟ್ಟು ಅದನ್ನೂ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಆತನ ಕಿವಿಯ ನಾಳಕ್ಕೆ ಸ್ವಲ್ಪ ಹಾನಿಯಾಗಿತ್ತು.

‘ಎಲ್ವಿ ಕಿವಿಯೊಳಗೆ ಅಸಾಧ್ಯ ನೋವಾಗುತ್ತಿದೆ ಎಂದು ಹೇಳಿದ್ದರು. ಒಳಗಿನಿಂದ ಕೆರೆದಂತೆ, ಓಡಾಡಿದಂತೆ ಭಾಸವಾಗುತ್ತಿತ್ತು. ಇದರಿಂದ ಸುಮ್ಮನೆ ಕುಳಿತು ಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ಪರಿಶೀಲಿಸಿದಾಗ ಒಳಗೆ ಹತ್ತಕ್ಕೂ ಹೆಚ್ಚುಜಿರಲೆ ಮರಿಗಳು ಇರುವುದು ಕಾಣಿಸಿತು. ಅವು ಆಗಲೇ ಅಲ್ಲಿ ಅಡ್ಡಾಡುತ್ತಿದ್ದವು’ಎಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು ತಿಳಿಸಿದ್ದಾರೆ.

ಎಲ್ವಿ ಅರೆ ಬರೆ ಆಹಾರ ತಿಂದು ತನ್ನ ಹಾಸಿಗೆ ಪಕ್ಕದಲ್ಲಿಯೇ ಇಟ್ಟುಕೊಂಡು ಮಲಗುವ ಅಭ್ಯಾಸ ಇರಿಸಿಕೊಂಡಿದ್ದ. ಇದೇಆತನಿಗೆ ಎರವಾಗಿತ್ತು. ಆಹಾರ ತಿನ್ನಲು ಬಂದ ಜಿರಲೆ ಅಲ್ಲಿಯೇ ಮಲಗಿದ್ದ ಆತನ ಕಿವಿಯೊಳಗೆ ನುಗ್ಗಿ ಅದನ್ನೇ ತನ್ನಆವಾಸ ಸ್ಥಾನವನ್ನಾಗಿ ಮಾಡಿಕೊಂಡಿತ್ತು. ಅಲ್ಲಿಯೇ ಮೊಟ್ಟೆಯಿಟ್ಟು ಮರಿಯನ್ನೂ ಮಾಡಿತ್ತು. ಎಷ್ಟು ಸಮಯದಿಂದ ಅದು ಆತನ ಕಿವಿಯೊಳಗೆ ಇದ್ದಿರ ಬಹುದು ಎಂಬುದು ಗೊತ್ತಾಗಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವರ ವಧುವಿನ ಕೊರಳಿಗೆ ತಾಳಿ ಕಟ್ಟುವಾಗ ಮೂರು ಗಂಟುಗಳನ್ನು ಮಾತ್ರ ಹಾಕುತ್ತಾನೆ ಏಕೆ ಗೊತ್ತಾ.? ತಿಳಿಯಲು ಇದನ್ನು ಓದಿ..?

    ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • ಸೌಂದರ್ಯ

    ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

    ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.