ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ ಬಳಿ ತೆರಳಿದರು.

ಹುಯಿಯಾಂಗ್ನಲ್ಲಿನ ಸಾನ್ಹೆ ಆಸ್ಪತ್ರೆಯ ವೈದ್ಯರು ಆತನ ಕಿವಿ ತಪಾಸಣೆ ನಡೆಸಿದಾಗ ಕಂಡಿದ್ದು, ಒಳಗೆ ಸಂಸಾರ ನಡೆಸಿದ್ದ ಜಿರಲೆಯ ಕುಟುಂಬ. ಚಿಮಟ ಬಳಸಿ ಮರಿಗಳನ್ನು ಹೊರತೆಗೆದ ಬಳಿಕ ತಾಯಿ ಜಿರಲೆ ಕಣ್ಣಿಗೆ ಬಿತ್ತು. ಸಾಹಸ ಪಟ್ಟು ಅದನ್ನೂ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಆತನ ಕಿವಿಯ ನಾಳಕ್ಕೆ ಸ್ವಲ್ಪ ಹಾನಿಯಾಗಿತ್ತು.

‘ಎಲ್ವಿ ಕಿವಿಯೊಳಗೆ ಅಸಾಧ್ಯ ನೋವಾಗುತ್ತಿದೆ ಎಂದು ಹೇಳಿದ್ದರು. ಒಳಗಿನಿಂದ ಕೆರೆದಂತೆ, ಓಡಾಡಿದಂತೆ ಭಾಸವಾಗುತ್ತಿತ್ತು. ಇದರಿಂದ ಸುಮ್ಮನೆ ಕುಳಿತು ಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ಪರಿಶೀಲಿಸಿದಾಗ ಒಳಗೆ ಹತ್ತಕ್ಕೂ ಹೆಚ್ಚುಜಿರಲೆ ಮರಿಗಳು ಇರುವುದು ಕಾಣಿಸಿತು. ಅವು ಆಗಲೇ ಅಲ್ಲಿ ಅಡ್ಡಾಡುತ್ತಿದ್ದವು’ಎಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು ತಿಳಿಸಿದ್ದಾರೆ.

ಎಲ್ವಿ ಅರೆ ಬರೆ ಆಹಾರ ತಿಂದು ತನ್ನ ಹಾಸಿಗೆ ಪಕ್ಕದಲ್ಲಿಯೇ ಇಟ್ಟುಕೊಂಡು ಮಲಗುವ ಅಭ್ಯಾಸ ಇರಿಸಿಕೊಂಡಿದ್ದ. ಇದೇಆತನಿಗೆ ಎರವಾಗಿತ್ತು. ಆಹಾರ ತಿನ್ನಲು ಬಂದ ಜಿರಲೆ ಅಲ್ಲಿಯೇ ಮಲಗಿದ್ದ ಆತನ ಕಿವಿಯೊಳಗೆ ನುಗ್ಗಿ ಅದನ್ನೇ ತನ್ನಆವಾಸ ಸ್ಥಾನವನ್ನಾಗಿ ಮಾಡಿಕೊಂಡಿತ್ತು. ಅಲ್ಲಿಯೇ ಮೊಟ್ಟೆಯಿಟ್ಟು ಮರಿಯನ್ನೂ ಮಾಡಿತ್ತು. ಎಷ್ಟು ಸಮಯದಿಂದ ಅದು ಆತನ ಕಿವಿಯೊಳಗೆ ಇದ್ದಿರ ಬಹುದು ಎಂಬುದು ಗೊತ್ತಾಗಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…