ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ ಬಳಿ ತೆರಳಿದರು.

ಹುಯಿಯಾಂಗ್ನಲ್ಲಿನ ಸಾನ್ಹೆ ಆಸ್ಪತ್ರೆಯ ವೈದ್ಯರು ಆತನ ಕಿವಿ ತಪಾಸಣೆ ನಡೆಸಿದಾಗ ಕಂಡಿದ್ದು, ಒಳಗೆ ಸಂಸಾರ ನಡೆಸಿದ್ದ ಜಿರಲೆಯ ಕುಟುಂಬ. ಚಿಮಟ ಬಳಸಿ ಮರಿಗಳನ್ನು ಹೊರತೆಗೆದ ಬಳಿಕ ತಾಯಿ ಜಿರಲೆ ಕಣ್ಣಿಗೆ ಬಿತ್ತು. ಸಾಹಸ ಪಟ್ಟು ಅದನ್ನೂ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಆತನ ಕಿವಿಯ ನಾಳಕ್ಕೆ ಸ್ವಲ್ಪ ಹಾನಿಯಾಗಿತ್ತು.

‘ಎಲ್ವಿ ಕಿವಿಯೊಳಗೆ ಅಸಾಧ್ಯ ನೋವಾಗುತ್ತಿದೆ ಎಂದು ಹೇಳಿದ್ದರು. ಒಳಗಿನಿಂದ ಕೆರೆದಂತೆ, ಓಡಾಡಿದಂತೆ ಭಾಸವಾಗುತ್ತಿತ್ತು. ಇದರಿಂದ ಸುಮ್ಮನೆ ಕುಳಿತು ಕೊಳ್ಳಲು ಸಹ ಸಾಧ್ಯವಾಗುತ್ತಿರಲಿಲ್ಲ. ಪರಿಶೀಲಿಸಿದಾಗ ಒಳಗೆ ಹತ್ತಕ್ಕೂ ಹೆಚ್ಚುಜಿರಲೆ ಮರಿಗಳು ಇರುವುದು ಕಾಣಿಸಿತು. ಅವು ಆಗಲೇ ಅಲ್ಲಿ ಅಡ್ಡಾಡುತ್ತಿದ್ದವು’ಎಂದು ಕಿವಿ, ಮೂಗು ಮತ್ತು ಗಂಟಲು ತಜ್ಞರು ತಿಳಿಸಿದ್ದಾರೆ.

ಎಲ್ವಿ ಅರೆ ಬರೆ ಆಹಾರ ತಿಂದು ತನ್ನ ಹಾಸಿಗೆ ಪಕ್ಕದಲ್ಲಿಯೇ ಇಟ್ಟುಕೊಂಡು ಮಲಗುವ ಅಭ್ಯಾಸ ಇರಿಸಿಕೊಂಡಿದ್ದ. ಇದೇಆತನಿಗೆ ಎರವಾಗಿತ್ತು. ಆಹಾರ ತಿನ್ನಲು ಬಂದ ಜಿರಲೆ ಅಲ್ಲಿಯೇ ಮಲಗಿದ್ದ ಆತನ ಕಿವಿಯೊಳಗೆ ನುಗ್ಗಿ ಅದನ್ನೇ ತನ್ನಆವಾಸ ಸ್ಥಾನವನ್ನಾಗಿ ಮಾಡಿಕೊಂಡಿತ್ತು. ಅಲ್ಲಿಯೇ ಮೊಟ್ಟೆಯಿಟ್ಟು ಮರಿಯನ್ನೂ ಮಾಡಿತ್ತು. ಎಷ್ಟು ಸಮಯದಿಂದ ಅದು ಆತನ ಕಿವಿಯೊಳಗೆ ಇದ್ದಿರ ಬಹುದು ಎಂಬುದು ಗೊತ್ತಾಗಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…