ಆರೋಗ್ಯ, ಉಪಯುಕ್ತ ಮಾಹಿತಿ

ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

406

ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು.

* ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು.

* ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು.

* ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ.

* ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ ಆಗಿರುವುದರಿಂದ ಇದರ ಸೇವನೆ ಹೃದಯಕ್ಕೆ ಅತ್ಯುತ್ತಮ.

* ಎಳೆನೀರಿನಲ್ಲಿ ಎಲೆಕ್ಟ್ರೋಲೈಟ್ ಮತ್ತು ಪೊಟ್ಯಾಷಿಯಂ ಅಂಶವಿರುವ ಹಿನ್ನೆಲೆಯಲ್ಲಿ ದೇಹವು ಸದಾ ಚೈತನ್ಯದಿಂದ ಕೂಡಿರುತ್ತದೆ.

* ಎಳೆನೀರಿನಲ್ಲಿ ಆಂಟಿ ಬ್ಯಾಕ್ಟೀರಿಯಲ್ ಶಕ್ತಿ ಇರುವುದರಿಂದ ದೇಹದಲ್ಲಿ ಆಗುವ ಸಣ್ಣಪುಟ್ಟ ಇನ್ಫೆಕ್ಷನ್ ಗಳನ್ನು ಹೊಡೆದೋಡಿಸುತ್ತದೆ.

* ಎಳನೀರಿನಲ್ಲಿ ಕ್ಯಾಲ್ಸಿಯಂ ಹಾಗೂ ವಿಟಮಿನ್ ಗಳು ಜಾಸ್ತಿ ಇರುವುದರಿಂದ ಇದನ್ನು ಸೇವಿಸಿದರೆ ಮೂಳೆಗಳಿಗೆ ಉತ್ತಮ.

* ಎಳನೀರು ಪ್ರತಿದಿನ ಕುಡಿಯುವ ಅಭ್ಯಾಸದಿಂದ ಮೂತ್ರಪಿಂಡದಲ್ಲಿ ಕಂಡುಬರುವ ಕಲ್ಲುಗಳು ನಿಯಂತ್ರಣವಾಗುತ್ತದೆ.

* ಎಳನೀರಿಗೆ ಕರುಳಿನ ಕಾರ್ಯವನ್ನು ಸರಾಗವಾಗಿ ನಿರ್ವಹಿಸುವ ಶಕ್ತಿ ಇದೆ.

* ವಾರಕ್ಕೊಂದು ದಿನ ಬರಿ ಎಳನೀರನ್ನು ಸೇವಿಸಿ ಉಪವಾಸ ಮಾಡಿದರೆ ದೇಹದಲ್ಲಿರುವ ಕೊಬ್ಬು ಕರಗುತ್ತದೆ.

* ಮುಂಜಾನೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವ ಅಭ್ಯಾಸ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ನಿಮ್ಮ ಮೊಬೈಲ್ ಕಳ್ಳತನವಾದರೆ ಸುಲಭವಾಗಿ ಹಿಂಪಡೆಯಬಹುದು,. ಇಲ್ಲಿದೆ ನೋಡಿ ಟ್ರಿಕ್ಸ್, ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ,..!!

    ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.  ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್‌ ಬಳಕೆದಾರರು ಜಿಪಿಎಸ್‌ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್‌ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…