ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು.
* ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು.
* ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು.
* ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ.
* ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ ಆಗಿರುವುದರಿಂದ ಇದರ ಸೇವನೆ ಹೃದಯಕ್ಕೆ ಅತ್ಯುತ್ತಮ.
* ಎಳೆನೀರಿನಲ್ಲಿ ಎಲೆಕ್ಟ್ರೋಲೈಟ್ ಮತ್ತು ಪೊಟ್ಯಾಷಿಯಂ ಅಂಶವಿರುವ ಹಿನ್ನೆಲೆಯಲ್ಲಿ ದೇಹವು ಸದಾ ಚೈತನ್ಯದಿಂದ ಕೂಡಿರುತ್ತದೆ.
* ಎಳೆನೀರಿನಲ್ಲಿ ಆಂಟಿ ಬ್ಯಾಕ್ಟೀರಿಯಲ್ ಶಕ್ತಿ ಇರುವುದರಿಂದ ದೇಹದಲ್ಲಿ ಆಗುವ ಸಣ್ಣಪುಟ್ಟ ಇನ್ಫೆಕ್ಷನ್ ಗಳನ್ನು ಹೊಡೆದೋಡಿಸುತ್ತದೆ.
* ಎಳನೀರಿನಲ್ಲಿ ಕ್ಯಾಲ್ಸಿಯಂ ಹಾಗೂ ವಿಟಮಿನ್ ಗಳು ಜಾಸ್ತಿ ಇರುವುದರಿಂದ ಇದನ್ನು ಸೇವಿಸಿದರೆ ಮೂಳೆಗಳಿಗೆ ಉತ್ತಮ.
* ಎಳನೀರು ಪ್ರತಿದಿನ ಕುಡಿಯುವ ಅಭ್ಯಾಸದಿಂದ ಮೂತ್ರಪಿಂಡದಲ್ಲಿ ಕಂಡುಬರುವ ಕಲ್ಲುಗಳು ನಿಯಂತ್ರಣವಾಗುತ್ತದೆ.
* ಎಳನೀರಿಗೆ ಕರುಳಿನ ಕಾರ್ಯವನ್ನು ಸರಾಗವಾಗಿ ನಿರ್ವಹಿಸುವ ಶಕ್ತಿ ಇದೆ.
* ವಾರಕ್ಕೊಂದು ದಿನ ಬರಿ ಎಳನೀರನ್ನು ಸೇವಿಸಿ ಉಪವಾಸ ಮಾಡಿದರೆ ದೇಹದಲ್ಲಿರುವ ಕೊಬ್ಬು ಕರಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…