ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು

ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…