ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು

ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.