ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು

ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…