ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು

ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…