News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

79

ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು

ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಬೆಲ್ಲದ ರಸ ಹಾಗೂ ಶುಂಠಿ ರಸ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಅದಕ್ಕೆ ಜಜ್ಜಿದ ತುಳಸಿ ಮತ್ತು ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಒಂದು ಬಟ್ಟಲಿಗೆ ಹಾಕಿ ಇಟ್ಟುಕೊಳ್ಳಿ ನಿಮಗೆ ಯಾವಾಗ ಕೆಮ್ಮು ನೆಗಡಿ ಬರುತ್ತದೆ ಅವಾಗ ಉಪಯೋಗಿಸಿ ಇದರಿಂದ ನಿಮ್ಮ ಕೆಮ್ಮು ಮತ್ತು ನೆಗಡಿ ಬೇಗ ವಾಸಿಯಾಗುತ್ತದೆ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಕರ್ನಾಟಕ

    ಕನ್ನಡಿಗರೇ ನಮ್ಮ ಮೈಸೂರು ಸ್ಯಾಂಡಲ್ ಸೋಪ್, 100% ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್!ಗರ್ವದಿಂದ ಈ ಲೇಖನಿ ಓದಿ…

    ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…