News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

contact us at:

contactus@malur.in

2nd floor, jai maruthi complex,

J.C circle, theru beedhi road,

hosakote, 562114,bangalore,

Karnataka, India.

Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ಸಿನಿಮಾ, ಸುದ್ದಿ

    ನೀವೇನು ಹರಿಶ್ಚಂದ್ರನ ತುಂಡುಗಳಾ?ಕೆಟ್ಟ ದಾಗಿ ಮಾತನಾಡಿದ್ರೆ ಸುಮ್ಮ ನಿರುವುದಿಲ್ಲ ಎಂದು ಟೀಕೆ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಾಕಿ ಭಾಯ್…

    ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ.  ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…

  • ಸುದ್ದಿ

    ಮುಚ್ಚುವ ಅಂತದಲ್ಲಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ ಗೊತ್ತ..?

    ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…