contact us at:

contactus@malur.in

2nd floor, jai maruthi complex,

J.C circle, theru beedhi road,

hosakote, 562114,bangalore,

Karnataka, India.

Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.

  • ಸೌಂದರ್ಯ

    ಮನೆಯ ಡಬ್ಬಿಯಲ್ಲಿರುವ ಇದು ಈ 5 ಆರೋಗ್ಯ ಮತ್ತು ಸೌಂದರ್ಯ ತರುವ ಗುಣಗಳನ್ನು ಹೊಂದಿದೆ!!!

    ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

  • ಸುದ್ದಿ

    ತಮ್ಮ ಚಿತ್ರದ ಡೈಲಾಗ್‌ಗೆ ಟಿಕ್‌ಟಾಕ್‌ ಮಾಡಿದವರಿಗೆ ವಿಶೇಷ ಅವಕಾಶವೊಂದನ್ನು ನೀಡುತ್ತಿರುವ – ರಾಧಿಕಾ ಕುಮಾರಸ್ವಾಮಿ,.!

    ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್‌ ಈಗಾಗಲೇ ಸಾಕಷ್ಟು ಫೇಮಸ್‌ ಆಗಿದ್ದು, ಟಿಕ್‌ಟಾಕ್‌‌ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…