News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

contact us at:

contactus@malur.in

2nd floor, jai maruthi complex,

J.C circle, theru beedhi road,

hosakote, 562114,bangalore,

Karnataka, India.

Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ಸರ್ಕಾರದ ಯೋಜನೆಗಳು

    ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ :ಹೊಸ ಕಾರು ಭಾಗ್ಯ ಯೋಜನೆ ..!ತಿಳಿಯಲು ಈ ಲೇಖನ ಓದಿ ..

    ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.

  • ಸುದ್ದಿ

    18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…