ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
contactus@malur.in
2nd floor, jai maruthi complex,
J.C circle, theru beedhi road,
hosakote, 562114,bangalore,
Karnataka, India.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…