ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
contactus@malur.in
2nd floor, jai maruthi complex,
J.C circle, theru beedhi road,
hosakote, 562114,bangalore,
Karnataka, India.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.