ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
contactus@malur.in
2nd floor, jai maruthi complex,
J.C circle, theru beedhi road,
hosakote, 562114,bangalore,
Karnataka, India.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…