ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
contactus@malur.in
2nd floor, jai maruthi complex,
J.C circle, theru beedhi road,
hosakote, 562114,bangalore,
Karnataka, India.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…