ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ.
ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ.

ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ ದೂರವಾಗುತ್ತದೆ. ಸುಖ-ಶಾಂತಿಯಿಂದ ನೆಲೆಸಲು ಇದು ನೆರವಾಗುತ್ತದೆ. ಜೀವನದಲ್ಲಿ ಯಶಸ್ಸು ಬಯಸಿದ್ರೆ ತಾಮ್ರದ ಕೆಲ ಉಪಾಯಗಳನ್ನು ಅನುಸರಿಸಿ.

ಮನೆಯ ಮುಖ್ಯ ದ್ವಾರ ವಾಸ್ತು ದೋಷಕ್ಕೆ ವಿರುದ್ಧವಾಗಿದ್ದರೆ ಮನೆ ಮುಖ್ಯದ್ವಾರಕ್ಕೆ ತಾಮ್ರದ ನಾಣ್ಯವನ್ನು ಅಂಟಿಸಿ. ಹೀಗೆ ಮಾಡುವುದ್ರಿಂದ ವಾಸ್ತುದೋಷ ಕಡಿಮೆಯಾಗುತ್ತದೆ. ಮನೆಯಲ್ಲಿ ಸುಖ-ಸಮೃದ್ಧಿ ನೆಲೆಸುತ್ತದೆ.ಮನೆಯಲ್ಲಿ ತಾಮ್ರದ ಚೂರನ್ನು ಇಟ್ಟುಕೊಳ್ಳಿ. ಇದು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.

ಮನೆಯಲ್ಲಿ ತಾಮ್ರದ ಪಿರಾಮಿಡ್ ಕೂಡ ಇಡಬಹುದು. ಇದು ವಾಸ್ತುದೋಷವನ್ನು ಕಡಿಮೆ ಮಾಡುವ ಶಕ್ತಿ ಹೊಂದಿದೆ. ತಾಮ್ರದ ಪಿರಾಮಿಡ್ ಮನೆಯ ಪಶ್ಚಿಮ ದಿಕ್ಕಿಗೆ ಇಡಿ .ಇದ್ರಿಂದ ಮನೆಗೆ ಲಾಭವಾಗಲಿದ್ದು, ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…
![]()