ಜ್ಯೋತಿಷ್ಯ

ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

1450

ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ.

ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ.

ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ ದೂರವಾಗುತ್ತದೆ. ಸುಖ-ಶಾಂತಿಯಿಂದ ನೆಲೆಸಲು ಇದು ನೆರವಾಗುತ್ತದೆ. ಜೀವನದಲ್ಲಿ ಯಶಸ್ಸು ಬಯಸಿದ್ರೆ ತಾಮ್ರದ ಕೆಲ ಉಪಾಯಗಳನ್ನು ಅನುಸರಿಸಿ.

ಮನೆಯ ಮುಖ್ಯ ದ್ವಾರ ವಾಸ್ತು ದೋಷಕ್ಕೆ ವಿರುದ್ಧವಾಗಿದ್ದರೆ ಮನೆ ಮುಖ್ಯದ್ವಾರಕ್ಕೆ ತಾಮ್ರದ ನಾಣ್ಯವನ್ನು ಅಂಟಿಸಿ. ಹೀಗೆ ಮಾಡುವುದ್ರಿಂದ ವಾಸ್ತುದೋಷ ಕಡಿಮೆಯಾಗುತ್ತದೆ. ಮನೆಯಲ್ಲಿ ಸುಖ-ಸಮೃದ್ಧಿ ನೆಲೆಸುತ್ತದೆ.ಮನೆಯಲ್ಲಿ ತಾಮ್ರದ ಚೂರನ್ನು ಇಟ್ಟುಕೊಳ್ಳಿ. ಇದು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.

ಮನೆಯಲ್ಲಿ ತಾಮ್ರದ ಪಿರಾಮಿಡ್ ಕೂಡ ಇಡಬಹುದು. ಇದು ವಾಸ್ತುದೋಷವನ್ನು ಕಡಿಮೆ ಮಾಡುವ ಶಕ್ತಿ ಹೊಂದಿದೆ. ತಾಮ್ರದ ಪಿರಾಮಿಡ್ ಮನೆಯ ಪಶ್ಚಿಮ ದಿಕ್ಕಿಗೆ ಇಡಿ .ಇದ್ರಿಂದ ಮನೆಗೆ ಲಾಭವಾಗಲಿದ್ದು, ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಂದೆಯಾದ ಕುಶಿಯಲ್ಲಿ ಲೂಸ್ ಮಾದ ಯೋಗಿ…….

    ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸುದ್ದಿ

    ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

    ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.