ಆರೋಗ್ಯ, ಉಪಯುಕ್ತ ಮಾಹಿತಿ

ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

187

ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ.

ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ.

ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಇದರಲ್ಲಿರುವ ನಂಜುನಿರೋಧಕ ಗುಣದಿಂದಾಗಿ ಇದನ್ನು ಟೂತ್ ಪೇಸ್ಟ್ ಗಳಲ್ಲಿಯೂ ಉಪಯೋಗಿಸುತ್ತಾರೆ.

ಕೊತ್ತಂಬರಿ ಸೊಪ್ಪನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಋತುಚಕ್ರ ಕ್ರಮವಾಗಿ ಆಗುತ್ತದೆ. ಅಲ್ಲದೇ ಋತುಚಕ್ರದ ಸಮಯದಲ್ಲಿ ಬರುವ ಕಿಬ್ಬೊಟ್ಟೆ ನೋವನ್ನೂ ಈ ಸೊಪ್ಪು ನಿವಾರಿಸುತ್ತದೆ.

ವಿಟಮಿನ್ ಎ, ಸಿ, ಮಿನರಲ್ಸ್ ಹೇರಳವಾಗಿರುವ ಕೊತ್ತಂಬರಿ ಸೊಪ್ಪು ಕಣ್ಣಿನ ತೊಂದರೆ ಹಾಗೂ ದೃಷ್ಟಿ ದೋಷವನ್ನೂ ಕಡಿಮೆ ಮಾಡುತ್ತದೆ.

ಕೊತ್ತಂಬರಿ ಸೊಪ್ಪು ಜೀರ್ಣಕ್ರಿಯೆಗೂ ಸಹಕಾರಿ. ಅಲ್ಲದೇ ಇದು ನಿದ್ರಾಹೀನತೆ ತಡೆಯುವುದಕ್ಕೂ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…