News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Sports

ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

45

ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ.

ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ.

ಅಮೆರಿಕದ ಶಿಕಾಗೋದಲ್ಲಿ ರೆಸ್ಟೋರೆಂಟ್ ಹೊಂದಿರುವ ಪಾಕಿಸ್ತಾನ ಮೂಲದ 63 ವರ್ಷದ ಮೊಹಮ್ಮದ್ ಬಶೀರ್, ಧೋನಿ ಅಭಿಮಾನಿಯಾಗಿದ್ದಾರೆ. 2011ರ ವಿಶ್ವಕಪ್ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ನಡುವೆ ಮೊಹಾಲಿಯಲ್ಲಿ ನಡೆದ ಸೆಮಿಫೈನಲ್ ಪಂದ್ಯಕ್ಕೆ ಮೊಹಮ್ಮದ್ ಬಶೀರ್ ಭಾರತಕ್ಕೆ ಆಗಮಿಸಿದ್ದರು. ಆಗಲೂ ಧೋನಿ ಟಿಕೆಟ್ ಖರೀದಿಸಿ ಕೊಟ್ಟಿದ್ದರು.ಧೋನಿ ಮತ್ತು ಬಶೀರ್ ಅವರ ನಡುವೆ ಸ್ನೇಹ ಮುಂದುವರೆದಿದ್ದು, ಪಂದ್ಯ ವೀಕ್ಷಿಸಲು ಬಶೀರ್ ಇಂಗ್ಲೆಂಡ್‍ಗೆ ಆಗಮಿಸಿದ್ದಾರೆ.

ಧೋನಿ ತುಂಬಾ ಒಳ್ಳೆಯ ವ್ಯಕ್ತಿ ಅವರೊಂದಿಗೆ 9 ವರ್ಷಗಳಿಂದ ಸ್ನೇಹವಿದೆ. ಈ ಪಂದ್ಯದ ಟಿಕೆಟ್‍ಗಾಗಿ ಜನರು 800-900 ಪೌಂಡ್ ನೀಡಲು ತಯಾರಾಗಿದ್ದಾರೆ. ನಾನು ಈ 800-900 ಪೌಂಡ್ ನಲ್ಲಿ ಮತ್ತೆ ಚಿಕಾಗೋಗೆ ವಾಪಸ್ ಹೋಗಬಹುದು. ಆದರೆ ನಾನು ಟಿಕೆಟ್‍ಗಾಗಿ ಹೆಣಗಾಡಬೇಕಾಗಿಲ್ಲ ನನಗೆ ಧೋನಿ ಅವರು ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದಾರೆ.ಇದೇ ವೇಳೆ ಬಶೀರ್ ಪಾಕಿಸ್ತಾನ ತಂಡ ತಂಗಿರುವ ಹೋಟೆಲ್‍ಗೆ ತೆರಳಿ ಶೋಯಬ್ ಮಲ್ಲಿಕ್ ಮತ್ತು ಅವರ ಪತ್ನಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ಭೇಟಿಯಾಗಿದ್ದಾರೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

    ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿಭವಿಷ್ಯದಲ್ಲಿ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ