ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು.

ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡೆಕ್ವರ್ತ್ ನಿಯಮದ ಪ್ರಕಾರ ಪಾಕ್ಗೆ ಗೆಲ್ಲಲು 30 ಎಸೆತಗಳಲ್ಲಿ 136ರನ್ ಟಾರ್ಗೆಟ್ ನೀಡಲಾಗಿತ್ತು. ಕೊನೆಗೆ ಭಾರತಕ್ಕೆ 86 ರನ್ಗಳ ರೋಚಕ ಗೆಲುವು ಸಿಕ್ಕಿದೆ.

ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಟೀಂ ಇಂಡಿಯಾ ಬೌಲರ್ ಗಳ ಅಬ್ಬರಕ್ಕೆ ಪಾಕ್ ತತ್ತರ ಇತ್ತ ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ಸಿಲಿಕಾನ್ ಸಿಟಿಯಲ್ಲೂ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮನೆ, ಅಂಗಡಿ, ಹೊಟೇಲುಗಳಲ್ಲಿ ಜನ ಉಸಿರು ಬಿಗಿ ಹಿಡಿದು ಪಂದ್ಯ ವೀಕ್ಷಿಸಿದ್ರು. ಕೊನೆಗೆ ಪಾಕಿಗಳ ಹುಟ್ಟಡಗಿಸಿದ ಭಾರತ ತಂಡ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.

ಧಾರವಾಡದಲ್ಲಿಯೂ ಅಭಿಮಾನಿಗಳು ಭಾರತ್ ಮಾತಾಕಿ ಜೈ ಘೋಷಣೆಗಳೊಂದಿಗೆ ನಡುರಾತ್ರಿಯಲ್ಲಿಯೂ ಪಟಾಕಿ ಸಿಡಿಸಿ ಜೈ ಘೋಷ ಹಾಕಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…